ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm