ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
ತಜ್ಞರು ಹೇಳುವ ಪ್ರಕಾರ
ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
Cup Of Bed Coffee And Lack Of Sleep Will Increase Your Risk Of Diabetes!.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am