ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm