ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am