ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm