ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm