ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm