ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ
ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?
ಕೊನೆ ಮಾತು
Add Mushrooms In Your Diet At Least Once A Week To Increase Vitamin D Levels Naturally
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm