ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm