ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am