ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm