ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm