ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am