ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm