ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm