ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am