ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ
ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?
ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
Never Eat Cucumber And Tomatoes Together It Will Harm Your Digestive System!
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm