ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm