ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm