ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು
ಈರುಳ್ಳಿಯ ಪ್ರಯೋಜನಗಳು
ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!
ಮೊಸರಿನ ಜೊತೆ
Impressive Health Benefits Of Raw Onions To Control Blood Pressure.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm