ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am