ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm