ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm