ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm