ಬ್ರೇಕಿಂಗ್ ನ್ಯೂಸ್
21-03-22 09:03 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹವು ಕೂಡ ಒಂದು ತಾಪಮಾನವನ್ನು ಹೊಂದಿದ್ದು, ಅದು ತನಗೆ ಬೇಕಾದಂತೆ ಕೆಲವೊಂದು ಸಲ ಏರುಪೇರು ಆಗುತ್ತಲಿರುವುದು. ಆದರೆ ಕೆಲವರ ದೇಹದ ಉಷ್ಣತೆಯು ಅತಿಯಾಗಿ ಇರುವುದು. ಇದರಿಂದ ಅವರ ಕೈಗಳನ್ನು ಹಿಡಿದರೆ ನಿಮಗೆ ಬಿಸಿಯಾಗಿರುವ ವಸ್ತುವನ್ನು ಹಿಡಿದ ಅನುಭವ ಆಗಬಹುದು. ಚಳಿಗಾಲವಾಗಲಿ ಅಥವಾ ಬೇಸಿಗೆಯಾಗಲಿ, ಅವರ ದೇಹದ ಉಷ್ಣತೆ ಮಾತ್ರ ಒಂದೇ ರೀತಿಯಲ್ಲಿ ಇರುವುದು.
ಸಾಮಾನ್ಯವಾಗಿ ಮನುಷ್ಯರ ದೇಹದ ತಾಪಮಾನವು 98.6 ಡಿಗ್ರಿ ಫೇರ್ಹನ್ಹೀಟ್ ನಿಂದ 37 ಡಿಗ್ರಿ ಸೆಲ್ಸಿಯಸ್ ತನಕ ಇರುವುದು. ಕೆಲವೊಮ್ಮೆ ಹೊರಗಿನ ಹವಾಮಾನ, ಅನಾರೋಗ್ಯ ಆಹಾರ, ಸ್ವಚ್ಛತೆ ಇಲ್ಲದೆ ಇರುವುದು ಮತ್ತು ಅನಾರೋಗ್ಯದಿಂದ ದೇಹದ ಉಷ್ಣತೆಯು ಹೆಚ್ಚಾಗಬಹುದು. ಇದನ್ನು ಉಷ್ಣತೆಯ ಒತ್ತಡ ಎಂದು ಹೇಳಲಾಗುತ್ತದೆ.
ನಿರ್ಜಲೀಕರಣ, ಹೆಚ್ಚಿನ ಸಮಯವನ್ನು ಹವಾನಿಯಂತ್ರಿತ ಕೋಣೆಯಲ್ಲಿ ಕಳೆಯುವುದು ಅಥವಾ ಬಿಸಿಲಿನಲ್ಲಿ ಇರುವುದು ಇತ್ಯಾದಿಗಳು ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ತುಂಬಾ ಖಾರದ ಆಹಾರ, ವ್ಯಾಯಾಮದ ಬಳಿಕ ತಕ್ಷಣವೇ ಸ್ನಾನ ಮಾಡದೆ ಇರುವುದು. ಹೈಪರ್ ಥೈರಾಯ್ಡಿಸಂ, ಸಂಧಿವಾತ ಇತ್ಯಾದಿಗಳಿಂದ ಬಳಲುತ್ತಿರುವುದು ಕೂಡ ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ.
ಉಷ್ಣತೆಯ ಒತ್ತಡದಿಂದಾಗಿ ದೈನಂದಿನ ಚಟುವಟಿಕೆ ಮೇಲೆ ಪರಿಣಾಮ ಬೀರುವುದು. ಇದರಿಂದಾಗಿ ನಿಶ್ಯಕ್ತಿ, ಬಳಲಿಕೆ, ವಾಕರಿಕೆ ಮತ್ತು ತಲೆನೋವು ಕಾಣಿಸಬಹುದು. ಸ್ನಾಯುಗಳಲ್ಲಿ ನೋವು, ತೀವ್ರ ರೀತಿಯ ಬಳಲಿಕೆ ಮತ್ತು ಹೃದಯದ ಸಮಸ್ಯೆಯು ಕಾರಣ. ಇಂತಹ ಸಂದರ್ಭದಲ್ಲಿ ದೇಹದ ತಾಪಮಾನ ತಗ್ಗಿಸಲು ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಹದ ತಾಪಮಾನ ತಗ್ಗಿಸಲು ಯಾವ ಮನೆಮದ್ದುಗಳನ್ನು ಬಳಸಬೇಕು ಎಂದು ನೀವು ತಿಳಿಯಿರಿ...
ಎಳನೀರು

ಇದು ದೇಹಕ್ಕೆ ಪುನಶ್ಚೇತನ ನೀಡುವುದರ ಜತೆಗೆ ದೇಹವನ್ನು ತಂಪಾಗಿಸುವುದು. ಪ್ರಮುಖ ವಿಟಮಿನ್ ಗಳು, ಖನಿಜಾಂಶಗಳು ಹಾಗೂ ಎಲೆಕ್ಟ್ರೋಲೈಟ್ ಗಳು ಇದರಲ್ಲಿದ್ದು, ಉಷ್ಣತೆಯ ಒತ್ತಡದಿಂದ ಬೆವರುವುದರಿಂದ ಕಳೆದುಕೊಳ್ಳುವ ಪ್ರಮುಖ ಖನಿಜಾಂಶಗಳನ್ನು ಇದು ಒದಗಿಸುವುದು. ಒಂದು ಲೋಟ ಸೀಯಾಳ ಕುಡಿದರೆ ಅದರಿಂದ ದೇಹವನ್ನು ತಂಪಾಗಿ ಇಡಬಹುದು.
ಅಲೋವೆರಾ ಲೋಳೆ

ಪುದೀನಾ ಎಲೆಗಳು

ಮಜ್ಜಿಗೆ

ತಂಪು ನೀರಿನ ಸ್ನಾನ
ಹೈಡ್ರೇಟ್ ಮಾಡುವ ಆಹಾರ
ನಿಯಮಿತ ವ್ಯಾಯಾಮ
ಸಡಿಲ ಬಟ್ಟೆಗಳನ್ನು ಧರಿಸಿ
![]()
ತಂಪು ಶಾಖ ಕೊಡಿ
![]()
ಐಸ್ ಟೀ

ಕೊನೆ ಮಾತು
How To Reduce Body Heat Naturally During Summer.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am