ಬ್ರೇಕಿಂಗ್ ನ್ಯೂಸ್
22-03-22 08:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ತಂಪು ತಂಪಾದ ಪಾನೀಯಗಳ ಮೇಲೆ ಮನಸ್ಸು ಹಾತೊರೆಯುತ್ತದೆ. ಅವು ದೇಹವನ್ನು ತಂಪಾಗಿಸುತ್ತವೆ ಎಂಬ ತಪ್ಪು ಪರಿಕಲ್ಪನೆ ನಮ್ಮಲ್ಲಿವೆ. ಆದರೆ ಕೃತಕ ಪಾನೀಯಗಳು ದೇಹವನ್ನು ತಂಪಾಗಿಸುವ ಬದಲಾಗಿ ಅನೇಕ ಆರೋಗ್ಯ ತೊಡಕುಗಳನ್ನು ಸೃಷ್ಟಿಸುತ್ತವೆ.
ಪ್ರತಿನಿತ್ಯ ನಾವು ಬೆಳಗೆದ್ದು ತಪ್ಪದೇ ಕುಡಿಯುವ ಕಾಫಿ, ಚಹಾವನ್ನು ಬೇಸಿಗೆಯ ಕಾಲದಲ್ಲಿ ಕುಡಿಯಬಹುದೇ ಎಂಬ ಸಂಶಯ ಸಹಜವಾಗಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಕಾಫಿಯ ಹೊರತಾಗಿ ಚಹಾವನ್ನು ಸೇವನೆ ಮಾಡುವುದು ಉತ್ತಮ ಎನ್ನುತ್ತಾರೆ. ಅಷ್ಟಕ್ಕೂ ಬೇಸಿಗೆ ಕಾಲದಲ್ಲಿ ಚಹಾ ಕುಡಿಯುವುದರಿಂದ ಪಡೆಯಬಹುದಾದ ಲಾಭಗಳು ಯಾವುವು ಎಂಬುದನ್ನು ಸಂಕ್ಷಿಪ್ತವಾಗಿ ಇಲ್ಲಿ ತಿಳಿಯಿರಿ.
ಚಹಾ ಕುಡಿಯುವುದರಿಂದ ಆಗುವ ಲಾಭಗಳು

ಚಹಾ ಏಕೆ ಕುಡಿಯಬೇಕು?

ಚಹಾವನ್ನು ಪ್ರತಿನಿತ್ಯ ನಿಯಮಿತವಾಗಿ ಕುಡಿಯುವುದರಿಂದ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಇದು ಕೇವಲ ನಿಮ್ಮನ್ನು ಉಲ್ಲಾಸಮಯವಾಗಿಸುವುದಿಲ್ಲ, ಬದಲಾಗಿ ಉರಿಯೂತದ ವಿರುದ್ಧ ಹೋರಾಡುತ್ತದೆ. ಇನ್ನು ಖಿನ್ನತೆಯನ್ನು ದೂರವಾಗಿಸುತ್ತದೆ.
ಅಪಾಯಕಾರಿ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ಕಾಯಿಲೆಗಳಿಂದ ದೂರವಿಡುತ್ತದೆ ಎಂದು ಹಲವಾರು ಅಧ್ಯಯನಗಳು ತೋರಿಸಿವೆ. ಈ ಬೇಸಿಗೆಯ ಕಾಲದಲ್ಲಿ ಕಾಫಿಯ ಬದಲಾಗಿ ಚಹಾವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂದು ಅಧ್ಯಯನಗಳು ಕೂಡ ಹೇಳುತ್ತವೆ.
ಬೇಸಿಗೆಯಲ್ಲಿ ಚಹಾ

ಕಾಫಿಯಂತೆ ಚಹಾ ಕೂಡ ಬಿಸಿ ಪಾನೀಯವಾಗಿದೆ. ಬೇಸಿಗೆಯಲ್ಲಿ ಬಿಸಿ ಬಿಸಿ ಚಹಾ ಕುಡಿಯುವುದರಿಂದ ಬೆವರುವಿಕೆಯ ಹೆಚ್ಚುತ್ತದೆ. ಅಂದರೆ ದೇಹದಲ್ಲಿನ ಶಾಖವನ್ನು ಉತ್ಪಾದನೆ ಮಾಡುತ್ತದೆ. ಹೆಚ್ಚಿದ ಬೆವರು ಉತ್ಪಾದನೆಯ ಪರಿಣಾಮವಾಗಿ ಬೆವರು ಆವಿಯಾಗಿ, ದೇಹವನ್ನು ತಂಪಾಗುವಂತೆ ಮಾಡುತ್ತದೆ.
ಸಾಕಷ್ಟು ಮಂದಿ ಸುಡುವ ಶಾಖದಿಂದ ತಪ್ಪಿಸಿಕೊಳ್ಳಲು ತಂಪು ಪಾನೀಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಸಂಶೋಧನೆಗಳು ಮಾತ್ರ ಬೇಸಿಗೆಯಲ್ಲಿ ಬಿಸಿ ಚಹಾವನ್ನು ಕುಡಿಯುವುದು ದೇಹವನ್ನು ಹೆಚ್ಚು ತಂಪಾಗಿಸುವ ಪರಿಣಾಮವನ್ನು ಬೀರುತ್ತದೆ ಎಂದು ಹೇಳುತ್ತದೆ.ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಮನಸ್ಥಿತಿ, ಖಿನ್ನತೆಯಂತಹ ಲಕ್ಷಣಗಳನ್ನು ನಿವಾರಿಸಲು ಚಹಾ ಸೂಕ್ತವಾದ ಪಾನೀಯವಾಗಿದೆ. ಇಷ್ಟೇ ಅಲ್ಲ, ಚಹಾ ಕಣ್ಣಿನ ಆರೋಗ್ಯವನ್ನು
ಸುಡುವ ಬಿಸಿಲಿಗೆ ಪಾನೀಯ
![]()
ಈ ಬೇಸಿಗೆಯ ಸಮಯದಲ್ಲಿ ಜನರು ನಿರ್ಜಲೀಕರಣ ಮತ್ತು ಶಾಖದ ಹೊಡೆತವನ್ನು ತಡೆಯಲು ಸಾಕಷ್ಟು ದ್ರವ ರೂಪದ ಆಹಾರ ಅಥವಾ ಕುಡಿಯುವುದು ಬಹಳ ಮುಖ್ಯ. ಬಿಸಿ ವಾತಾವರಣದ ಅವಧಿಯಲ್ಲಿ ಸಾಕಷ್ಟು ನೀರು, ತಾಜಾ ಹಣ್ಣಿನ ಜ್ಯೂಸ್ಗಳನ್ನು ಸೇವನೆ ಮಾಡಲಾಗುತ್ತದೆ. ಅದೇ ಸಾಲಿನಲ್ಲಿ ಚಹಾ ಕೂಡ ಕಡಿಮೆ ಕೊಬ್ಬನ್ನು ಹೊಂದಿರುವುದರಿಂದ ಅತ್ಯುತ್ತಮವಾದ ಪಾನೀಯವಾಗಿದೆ.
Drinking Tea During Summer Is Good Or Bad.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm