ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
![]()
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

Health Benefits Of Eating Two Or Three Dry Dates Everyday.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm