ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!
ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ
Health Benefits Of Eating Two Or Three Dry Dates Everyday.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm