ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
![]()
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

Health Benefits Of Eating Two Or Three Dry Dates Everyday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am