ಬ್ರೇಕಿಂಗ್ ನ್ಯೂಸ್
27-03-22 10:31 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹಸುವಿನ ಹಾಲು ಆಮೃತಕ್ಕೆ ಸಮಾನ ಎಂದು ನಮ್ಮ ಹಿರಿಯರು ಹೇಳಿರುವುದನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಇದರಲ್ಲಿ ನಮ್ಮ ದೇಹಕ್ಕೆ ಬೇಕಾದ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಹೀಗಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಯಾವುದಾದರೂ ಒಂದು ರೂಪದಲ್ಲಿ ಹಾಲನ್ನು ನಾವು ಬಳಕೆ ಮಾಡುವುದು ತುಂಬಾ ಒಳ್ಳೆಯದು.
ನಮಗೆಲ್ಲ ಗೊತ್ತೇ ಇರುವ ಹಾಗೆ ಪುಟ್ಟ ಮಕ್ಕಳಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿನ ನಮ್ಮ ಪೋಷಕರು ನಮಗೆ ಪ್ರತಿದಿನ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕೊಟ್ಟು ಮಲಗಿಸುತ್ತಿದ್ದರು. ಇನ್ನು ಸ್ವಲ್ಪ ಹುಷಾರು ಇಲ್ಲದಿದ್ದರೆ ಅದೇ ಹಾಲಿಗೆ ಸ್ವಲ್ಪ ಅರಿಶಿನ ಪುಡಿ ಮಿಶ್ರಣ ಮಾಡಿ ಕುಡಿಯಲು ನೀಡುತ್ತಿದ್ದರು, ಇದರಿಂದ ಶೀತ ನೆಗಡಿ ಕೆಮ್ಮು ದೂರವಾಗುತ್ತದೆ ಎಂದು ಹೇಳುತ್ತಿದ್ದರು.
ಇನ್ನು ನಮಗೆಲ್ಲಾ ಗೊತ್ತಿರುವ ಹಾಗೆ, ತಂಪಾದ ಆಹಾರ ಪದಾರ್ಥಗಳ ಬದಲು ಆದಷ್ಟು ಬಿಸಿಬಿಸಿ ಇರುವ ಆಹಾರ ಪದಾರ್ಥಗಳೇ ಆರೋಗ್ಯಕ್ಕೆ ಒಳ್ಳೆಯದು ಎನ್ನುವ ಸಂಗತಿಗಳನ್ನು ನಾವು ಕೇಳುತ್ತಲೇ ಬಂದಿದ್ದೇವೆ. ನಮ್ಮ ಹಿರಿಯರು ಕೂಡ ಅಷ್ಟೇ, ಬಿಸಿಬಿಸಿಯಾದ ಆಹಾರ ಪದಾರ್ಥ ಗಳನ್ನು ಮಾತ್ರ ಸೇವನೆ ಮಾಡಬೇಕು ಎಂದು ಹೇಳುತ್ತಾರೆ. ಆದರೆ ನಿಮಗೆ ಕೆಲವೊಂದು ಸಮಸ್ಯೆಗಳಿಗೆ ತಂಪಾದ ಪಾನೀಯಗಳು ಕೂಡ ಆರೋಗ್ಯವನ್ನು ಕಾಪಾಡುತ್ತದೆ!
ಇದಕ್ಕೆ ಒಂದು ಉದಾಹರಣೆಯಾಗಿ ನೋಡುವುದಾದರೆ, ಒಂದು ವೇಳೆ ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಿದ್ದರೆ, ಒಂದು ಲೋಟ ತಂಪಾದ ಹಾಲು ಕುಡಿಯುವು ದರಿಂದ ಸಮಸ್ಯೆ ದೂರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಇಟ್ಟುಕೊಂಡರೆ ಆರೋಗ್ಯದ ಹಾಗೂ ಸೌಂದರ್ಯದ ಲಾಭಗಳು ಏನು ಎಂಬುದನ್ನು ನೋಡೋಣ ಬನ್ನಿ...
ಜೀರ್ಣಶಕ್ತಿ ಹೆಚ್ಚಾಗುತ್ತದೆ

ಎದೆಯುರಿ ಸಮಸ್ಯೆಗೂ ಒಳ್ಳೆಯದು

ನಿರ್ಜಲೀಕರಣ ಸಮಸ್ಯೆಗೆ

ಮುಖದ ಸೌಂದರ್ಯಕ್ಕೆ

ಚರ್ಮದ ಮೇಲಿನ ಕಲೆ ಮಾಯವಾಗುತ್ತದೆ

ಪ್ರತಿ ದಿನ ಒಂದು ಲೋಟ ತಂಪಾದ ಹಾಲನ್ನು ಕುಡಿಯುವುದರಿಂದ, ತ್ವಚೆಯ ಕಾಂತಿ ನೈಸರ್ಗಿಕವಾಗಿ ಹೆಚ್ಚಾಗುತ್ತಾ ಹೋಗುತ್ತದೆ. ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ, ಹಾಲಿನಲ್ಲಿ ವಿಟಮಿನ್ ಎ ಮತ್ತು ಇನ್ನಿತರ ಆಂಟಿಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡುಬರುವುದರಿಂದ, ನೈಸರ್ಗಿಕವಾಗಿ ದೇಹದ ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.
Health Benefits Of Drinking One Glass Of Cold Milk Everyday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm