ಬ್ರೇಕಿಂಗ್ ನ್ಯೂಸ್
28-03-22 08:52 pm Source: Vijayakarnataka ಡಾಕ್ಟರ್ಸ್ ನೋಟ್
ಚಯಾಪಚಯ ಕ್ರಿಯೆಯನ್ನು ವೇಗಗೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅವುಗಳಲ್ಲಿ ಪ್ರಮುಖವಾದುದು ತೂಕ ನಷ್ಟ. ತೂಕ ಇಳಿಸಿಕೊಳ್ಳುವ ವಿಷಯದಲ್ಲಿ ಚಯಾಪಚಯ ಕ್ರಿಯೆ ಅತಿ ಮುಖ್ಯವಾದುದು.
ವ್ಯಕ್ತಿಯಿಂದ ವ್ಯಕ್ತಿಗೆ ಚಯಾಪಚಯ ಕ್ರಿಯೆ ಬದಲಾಗುತ್ತದೆ. ಆರೋಗ್ಯಕರವಾದ ಆಹಾರದಿಂದ ಈ ಸಮಸ್ಯೆಯನ್ನು ನಾವು ನಿವಾರಿಸಿಕೊಳ್ಳಬಹುದು. ಸಾಮಾನ್ಯವಾಗಿ ನಿಮ್ಮ ಆಹಾರದಲ್ಲಿ ಹೆಚ್ಚು ಸಿಟ್ರಿಕ್ ಆಮ್ಲ ಹೊಂದಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಚಯಾಪಚಯವನ್ನು ವೇಗಗೊಳಿಸಿಕೊಳ್ಳಬಹುದು.
ಯಾರೆಲ್ಲಾ ತೂಕ ಇಳಿಕೆ ಮಾಡಿಕೊಳ್ಳುವ ಹಾದಿಯಲ್ಲಿರುವಿರೋ ಅವರೆಲ್ಲಾ ಲೇಖನದಲ್ಲಿ ಹೇಳಲಾಗುವ ಪಾನೀಯಗಳನ್ನು ಸೇವನೆ ಮಾಡಿ.
ಅನಾನಸ್ ಜ್ಯೂಸ್
ಪುದೀನ ಮಿಶ್ರಿತ ಗ್ರೀನ್ ಟೀ
ಆಪಲ್ ಸೈಡರ್ ವಿನೆಗರ್
ಶುಂಠಿ ಮತ್ತು ನಿಂಬೆ
ತರಕಾರಿ ಜ್ಯೂಸ್
ಸಕ್ಕರೆ ಮಿಶ್ರಿತ ಹಣ್ಣಿನ ರಸವು ತೂಕವನ್ನು ಹೆಚ್ಚಿದರೆ ತರಕಾರಿ ಜ್ಯೂಸ್ ಅದರ ವಿರುದ್ಧ ಪರಿಣಾಮಗಳನ್ನು ಹೊಂದಿದೆ. ತರಕಾರಿಗಳು ತಮ್ಮದೇ ಆದ ಅದ್ಭುತವಾದ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ತರಕಾರಿ ರಸವನ್ನು ಸೇವನೆ ಮಾಡುವುದರಿಂದ ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಬಹುದಾಗಿದೆ.
Best Drink To Increase Metabolism In Kannada.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm