ಬ್ರೇಕಿಂಗ್ ನ್ಯೂಸ್
12-04-22 07:37 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಿನಕ್ಕೊಂದು ಸೇಬು ತಿನ್ನಿ ಹಾಗೂ ವೈದ್ಯರಿಂದ ದೂರವಿರಿ ಎನ್ನುವ ನಾಣ್ಣುಡಿಯನ್ನು ನಾವೆಲ್ಲಾ ಸಣ್ಣವರು ಇರುವಾಗಲೇ ಕೇಳುತ್ತಾ ಬಂದಿದೆವೆ, ಅಲ್ಲವೇ? ಅದು ನಿಜ ಕೂಡ, ಇದಕ್ಕೆ ಮುಖ್ಯ ಕಾರಣ ಸೇಬು ಹಣ್ಣಿನಲ್ಲಿ, ನಮ್ಮ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಹಾಗೂ ಆರೋಗ್ಯ ವೃದ್ಧಿಸುವ ಗುಣಲಕ್ಷಣಗಳು ಹೇರಳವಾಗಿ ಕಂಡು ಬರುವುದರಿಂದ,ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ನಾವೆಲ್ಲಾ ಹೆಚ್ಚಾಗಿ ಏನು ಮಾಡುತ್ತೇವೆ ಅಂದರೆ, ಸೇಬುಹಣ್ಣಿನ ಮೇಲ್ಭಾಗದ ಸಿಪ್ಪೆ ಗಳನ್ನೆಲ್ಲಾ ತೆಗೆದು, ಆನಂತರ ಅದರ ಒಳಗಿನ ಬಿಳಿ ತಿರುಳನ್ನು ಮಾತ್ರ ಸೇವಿಸುತ್ತೇವೆ. ಹೆಚ್ಚಿನವರಿಗೆ ಈ ಅಭ್ಯಾಸ ಇರುವುದರಿಂದ, ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಗೆಯೇ ಬಿಸಾಡಿ ಬಿಡುತ್ತಾರೆ! ಆದರೆ ತಜ್ಞರು ಹೇಳುವ ಪ್ರಕಾರ ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡುವುದರಿಂದ, ಆರೋಗ್ಯಕ್ಕೆ ಇನ್ನಿಲ್ಲದ ಪ್ರಯೋಜನಗಳನ್ನು ನಿರೀಕ್ಷಿಸ ಬಹುದಂತೆ! ಹಾಗಾದರೆ ಅಂತಹ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ಮುಂದೆ ಓದಿ...
ಪೌಷ್ಟಿಕಾಂಶಗಳ ಆಗರವೇ ಈ ಸೇಬುಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ

ಆರೋಗ್ಯ ತಜ್ಞರು ಹೇಳುವ ಪ್ರಕಾರ, ಸೇಬು ಹಣ್ಣಿನ ತಿರುಳಿನಂತೆಯೇ, ಇದರ ಸಿಪ್ಪೆಯಲ್ಲಿ ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ಕರಗುವ ನಾರಿನಾಂಶ ಗಳು, ಕ್ಯಾಲ್ಸಿಯಂ, ಫೋಲೆಟ್ ಇತ್ಯಾದಿಗಳ ಆರೋಗ್ಯಕಾರಿ ಅಂಶಗಳು, ಈ ಹಣ್ಣಿನ ಸಿಪ್ಪೆಯಲ್ಲಿ, ಯಥೇಚ್ಛವಾಗಿ ಕಂಡು ಬರುತ್ತದೆ.
ನೆನಪಿನ ಶಕ್ತಿ ಹೆಚ್ಚಿಸುತ್ತದೆ
![]()
ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ಬೇಕೇ ಬೇಕು

ದಿನಕ್ಕೊಂದು ಸಿಪ್ಪೆ ಸಮೇತ ಸೇಬು ಹಣ್ಣನ್ನು ಸೇವಿಸುವುದರಿಂದ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಅಷ್ಟೇ ಅಲ್ಲದೇ ಯಾವುದೇ ರೀತಿಯ ಹುಳುಕು ಹಲ್ಲಿನ ಸಮಸ್ಯೆಗಳು, ಉಂಟಾಗದೇ ಆರೋಗ್ಯಕರವಾದ ಹಲ್ಲುಗಳನ್ನು ಹೊಂದಲು ನೆರವಾಗುತ್ತದೆ. ಸಾಧ್ಯವಾದರೆ ಆಗಾಗ ಸಿಪ್ಪೆ ಸಮೇತ ಸೇಬು ಹಣ್ಣಿನ ಸಲಾಡ್ ತಯಾರು ಮಾಡಿ ಸವಿಯುವುದು ಆರೋಗ್ಯ ಕರವಾಗಿರುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು

ಕ್ಯಾನ್ಸರ್ ಅಪಾಯವನ್ನು ತಪ್ಪಿಸುತ್ತದೆ
![]()
Is It Better To Eat An Apple With Or Without The Skin These Things You Must Know.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am