ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...

ಹೃದಯದ ಸಮಸ್ಯೆಗಳು
![]()
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...

ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
![]()
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
![]()
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?

Know The Surprising Health Benefits Of Lemon Peels Or Zest.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm