ಬ್ರೇಕಿಂಗ್ ನ್ಯೂಸ್
18-04-22 07:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಿಟ್ರಸ್ ಜಾತಿಗೆ ಸೇರಿರುವ ಈ ನಿಂಬೆ ಹಣ್ಣನ್ನು ಎಷ್ಟು ಹೊಗಳಿದರೂ ಕಮ್ಮಿಯೇ! ಇದಕ್ಕೆ ಮುಖ್ಯ ಕಾರಣಗಳು ಇದರಲ್ಲಿ ಅಡುಗಿರುವ ಆರೋಗ್ಯಕಾರಿ ಪ್ರಯೋಜನಗಳು... ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡುವ ವರೆಗೂ, ಹಲವು ರೀತಿಯಿಂದ ಪ್ರಯೋಜನಕ್ಕೆ ಬರುತ್ತವೆ...
ಇನ್ನು ಬೇಸಿಗೆಯಲ್ಲಿ ನಿಂಬೆ ಹಣ್ಣಿಗೆ ಡಿಮ್ಯಾಂಡು ಜಾಸ್ತಿ! ಯಾಕೆಂದರೆ ಇದರಲ್ಲಿ ಅಡಗಿರುವ ತಂಪುಕಾರಕ ಗುಣಲಕ್ಷಣಗಳು, ನಮ್ಮ ದೇಹವನ್ನು ತಂಪಾಗಿಸುವ ಜೊತೆಗೆ ಬಿಸಿಲಿನಿಂದ ಉಂಟಾಗುವ ಹಲವಾರು ಆರೋಗ್ಯ ಸಮಸ್ಯೆಗಳನ್ನು ಕೂಡ ಪರಿಹರಿಸುತ್ತದೆ..
ಆದರೆ ನಿಂಬೆ ಹಣ್ಣಿನ ತಿರುಳು ಎಷ್ಟು ಪ್ರಯೋಜನಕಾರಿಯೋ, ಅದರಷ್ಟೇ ಪ್ರಯೋಜನಕಾರಿ ಈ ನಿಂಬೆ ಹಣ್ಣಿನ ಸಿಪ್ಪೆ! ಹೌದು ಸಾಮಾನ್ಯವಾಗಿ ನಾವೆಲ್ಲರೂ ಕೂಡ ನಿಂಬೆ ಹಣ್ಣನ್ನು ಬಳಕೆ ಮಾಡಿಕೊಂಡ ಬಳಿಕ, ಅದರ ಸಿಪ್ಪೆಯಿಂದ ಇನ್ನೇನು ಕೆಲಸ ಎಂದು ಡಸ್ಟ್ಬಿನ್ಗೆ ಹಾಕಿ ಬಿಡುತ್ತೇವೆ... ಆದರೆ ನೆನಪಿಡಿ ನಿಂಬೆಹಣ್ಣಿನಂತೆಯೇ ಇದರ ಸಿಪ್ಪೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯಕಾರಿ ಲಾಭಗಳು ಇವೆ...
ನಿಂಬೆ ಸಿಪ್ಪೆಯ ಪವರ್...

ಹೃದಯದ ಸಮಸ್ಯೆಗಳು
![]()
ಸರಿಯಾಗಿ ಜೀರ್ಣಕ್ರಿಯೆ ಆಗದೇ ಇರುವ ಸಮಸ್ಯೆಗಳಿದ್ದರೆ...

ಕೆಲವೊಮ್ಮೆ ಅನಾರೋಗ್ಯಕರ ಆಹಾರಪದಾರ್ಥಗಳ ಸೇವನೆಯಿಂದಾಗಿ ಜೀರ್ಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಂಡು ಬರುತ್ತದೆ.. ಹೀಗಾಗಿ ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಿ ಬಿಡುತ್ತದೆ, ಅಲ್ಲದೇ ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಕಾಡುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆಗಳು ಕಂಡು ಬಂದರೆ, ನಿಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಇಲ್ಲಾಂದ್ರೆ ತುರಿದುಕೊಂಡ ನಿಂಬೆ ಹಣ್ಣಿನ ಸಿಪ್ಪೆ ಯನ್ನು ಒಣಗಿಸಿ ಪುಡಿ ರೀತಿ ಮಾಡಿಕೊಂಡು ಸೇವನೆ ಮಾಡಿದರೆ, ಉತ್ತಮ ಫಲಿತಾಂಶವನ್ನು ಕಾಣಬಹುದಾಗಿದೆ.
ಕಿಡ್ನಿಗಳಲ್ಲಿ ಸ್ಟೋನ್ ಆಗಿ ಬಿಟ್ಟರೆ
![]()
ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಇದರಲ್ಲಿದೆ
![]()
ಇನ್ನು ನಿಂಬೆ ಸಿಪ್ಪೆಯನ್ನು ಬಳಸುವ ವಿಧಾನ ಹೇಗೆ?

Know The Surprising Health Benefits Of Lemon Peels Or Zest.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm