ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm