ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm