ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am