ಬ್ರೇಕಿಂಗ್ ನ್ಯೂಸ್
18-05-22 04:44 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈಫ್ರೂಟ್ಸ್ಗಳ ಅಥವಾ ಒಣಬೀಜಗಳು ಬೆಲೆಯಲ್ಲಿ ದುಬಾರಿಯಾದರೂ ಕೂಡ, ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿ ದಿನ ಬಾದಾಮಿ, ಪಿಸ್ತಾ, ಗೋಡಂಬಿ, ಒಣ ಖರ್ಜೂರಗಳನ್ನು ಮಿತವಾಗಿ ತಿನ್ನುವುದರಿಂದ ಒಳ್ಳೆಯ ಆರೋಗ್ಯ ಪ್ರಯೋಜನಗಳು ಸಿಕ್ಕಿದಂತಾಗಿ ಇತರರಿಗಿಂತ ಆರೋಗ್ಯವಾಗಿರಲು ಹಾಗೂ ವಾತಾವ ರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಕಾಡುವ ಅವು ಸಣ್ಣ ಪುಟ್ಟ ಯಾವುದೇ ಕಾಯಿಲೆಗಳು, ನಮ್ಮನ್ನು ಅವರಿಸದೆ, ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಕಾರಿ ಜೀವನ ನಡೆಸಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರ ಜೊತೆಗೆ ಮನೆಯ ಮಂದಿ ಕೂಡ ಹೇಳುವುದುಂಟು.
ಇನ್ನು ಆರೋಗ್ಯದ ವಿಷ್ಯಕ್ಕೆ ಬಂದಾಗ ಪುರುಷರು, ಕೆಲವೊಂದು ಡ್ರೈಫ್ರೂಟ್ಸ್ಗಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಡ್ರೈಫ್ರೂಟ್ಸ್ ಗಳಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ಸ್ ಗಳು, ನಾರಿನಾಂಶಗಳು, ಪ್ರೋಟೀನ್ ಅಂಶಗಳ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಕೂಡ ಯಥೇಚ್ಛವಾಗಿ ಕಂಡುಬರುತ್ತಿರುವುದರಿಂದ, ನೈಸರ್ಗಿಕವಾಗಿ ಪುರುಷರ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಡ್ರೈ ಫ್ರೂಟ್ಸ್ ಸೇವನೆ ಮಾಡಿದರೆ ಪುರುಷರಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದನ್ನು ನೋಡೋಣ...
ವಾಲ್ನಟ್ ಬೀಜಗಳು

ಪಿಸ್ತಾ ಬೀಜಗಳು
:max_bytes(150000):strip_icc()/GettyImages-1154196362-5c4ae983c12745bea91b71bdbd02c545.jpg)
ಒಣ ಖರ್ಜೂರ

ಪೆಕನ್ ಬೀಜಗಳು
![]()
ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಹಾಗೂ ಸಾಕಷ್ಟು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಪೆಕನ್ ಬೀಜಗಳು ಪುರುಷರ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿಶೇಷವಾಗಿ ಈ ಬೀಜಗಳಲ್ಲಿ ಫೇನೋಲಿಕ್ ಎನ್ನುವ ಸಂಯುಕ್ತ ಅಂಶಗಳು ಅಡಗಿದ್ದು, ದೇಹದ ಫ್ರೀರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ. ಅದರಲ್ಲೂ ವ್ಯಾಯಾಮ ಮಾಡಿದ ಬಳಿಕ ಇವುಗಳ ಸೇವನೆ ಮಾಡಿದರೆ, ಬಹಳ ಒಳ್ಳೆಯದು.
These Four Types Of Healthiest Nuts Are Good For Mens Health.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm