ಬ್ರೇಕಿಂಗ್ ನ್ಯೂಸ್
19-05-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯನ್ನು ನಾವು ನಮಗೆ ಹೇಗೆ ಬೇಕೋ ಹಾಗೆ ಯಾವಾಗ ಬೇಕಾದರೂ ಬದಲಿಸಿಕೊಳ್ಳಬಹುದು. ಉತ್ತಮವಾದ ಜೀವನಶೈಲಿ, ಆರೋಗ್ಯಕರವಾದ ದೇಹದ ತೂಕ, ಒಳ್ಳೆಯ ನಡೆ-ನುಡಿ ಇದ್ದರೆ ಜೀವನ ಸ್ವರ್ಗ. ಸಾಧ್ಯವಾದಷ್ಟು ನಮಗೆ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಾವು ಆರಂಭದಲ್ಲಿಯೇ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಸಾಕಷ್ಟು ಬಗೆಯ ಆರೋಗ್ಯ ಸಮಸ್ಯೆಗಳಿಗೆ ನಮಗೆ ನಿಸರ್ಗದಿಂದಲೇ ಪರಿಹಾರ ಸಿಗುತ್ತದೆ.
ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆ ಗಳನ್ನು ದೂರ ಮಾಡಿ ಕೊಳ್ಳಬಹುದು. ಇದಕ್ಕೆ ಒಂದು ಉತ್ತಮ ಉದಾಹರಣೆಯೆಂದರೆ ಹಿಂದಿನ ಕಾಲ ದಿಂದಲೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜ. ಈ ಲೇಖನದಲ್ಲಿ ಇವುಗಳ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿಸಿ ಕೊಡಲಾಗಿದೆ.
ನಿರ್ಜಲೀಕರಣ ಸಮಸ್ಯೆ ದೂರವಾಗುತ್ತದೆ

ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳು ನೀರಿನ ಅಂಶವನ್ನು ನಾಲ್ಕು ಪಟ್ಟು ಹೀರಿಕೊಳ್ಳುತ್ತವೆ ಎಂದು ಸಂಶೋಧನೆಗಳು ಹೇಳುತ್ತವೆ. ಹಾಗಾಗಿ ಇವುಗಳನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ತುಂಬಿಕೊಂಡಿರುವ ಅತಿಯಾದ ನೀರಿನ ಅಂಶ ಬೆವರಿನ ರೂಪದಲ್ಲಿ ಹೊರಬರುತ್ತದೆ. ಇದರಿಂದ ದೇಹದ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕರುಳಿನ ಮೇಲೆ ಇದರ ಹೀಗೊಂದು ಪ್ರಭಾವ
![]()
ಆಂಟಿಆಕ್ಸಿಡೆಂಟ್ ಅಂಶಗಳ ಮಹಾಪೂರವೇ ಇದರಲ್ಲಿದೆ

ದೇಹದ ತೂಕ ನಿಯಂತ್ರಣವಾಗುತ್ತದೆ
![]()
ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಕಾಮಕಸ್ತೂರಿ ಬೀಜಗಳಲ್ಲಿ anti-inflammatory ಗುಣಲಕ್ಷಣಗಳು ಸಾಕಷ್ಟಿವೆ. ಇವುಗಳು ಕ್ರಮೇಣವಾಗಿ ನಿಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಕಡಿಮೆ ಮಾಡುತ್ತವೆ. ಒಟ್ಟಾರೆಯಾಗಿ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನುಅಭಿವೃದ್ಧಿ ಪಡಿಸುವುದರ ಜೊತೆಗೆ ಆರೋಗ್ಯಕರವಾದ ದೇಹ ನಿಮ್ಮ ದಾಗುವ ಹಾಗೆ ಮಾಡುತ್ತದೆ.
ಪೌಷ್ಟಿಕಾಂಶಗಳ ಪ್ರಮಾಣ ಹೆಚ್ಚಾಗಿ ಸಿಗುತ್ತದೆ

ಕಾಮಕಸ್ತೂರಿ ಬೀಜಗಳ ಸೇವನೆ ಹೇಗೆ?

ನೀವು ಮೊದಲಿಗೆ ಒಂದು ಕಪ್ ನೀರು ತೆಗೆದುಕೊಂಡು ಒಂದರಿಂದ ಎರಡು ಟೀ ಚಮಚಕಾಮಕಸ್ತೂರಿ ಬೀಜಗಳನ್ನು ಅದರಲ್ಲಿ ಹಾಕಿ ಇಡಿ ರಾತ್ರಿ ನೆನೆಹಾಕಿ. ಬೇಸಿಗೆ ಕಾಲದಲ್ಲಿ ಇವುಗಳನ್ನು ಸೇವನೆ ಮಾಡುವು ದರಿಂದ ಮೇಲಿನ ಆರೋಗ್ಯ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಇದರ ಜೊತೆಗೆ ಕಾಮ ಕಸ್ತೂರಿ ಬೀಜಗಳನ್ನು ನಿಮ್ಮ ಲೆಮನೇಡ್, ಮೊಸರು, ಮಿಶ್ರ ಹಣ್ಣುಗಳು ಇತ್ಯಾದಿಗಳಲ್ಲಿ ಕೂಡ ಬಳಸ ಬಹುದು.
Have You Ever Heard Of Sabja Seeds Health Benefits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm