ಬ್ರೇಕಿಂಗ್ ನ್ಯೂಸ್
03-08-20 08:59 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 3: ಮಂಗಳೂರು ಮಹಾನಗರ ಪಾಲಿಕೆಯ ಬಿಜೈ ವಾರ್ಡಿನಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಬಿಜೈ ವಾರ್ಡಿನ ರಾಬರ್ಟ್ ರೆಸಿಡೆನ್ಸಿಯಿಂದ ಬಲಭಾಗದ ಕೆ.ಎಂ.ಸಿ ಹಾಸ್ಟೆಲ್ ಬೌಂಡರಿ ಲೈನ್ ಪೂರ್ವದಿಂದ ಪಶ್ಚಿಮದ ಆನೆಗುಂಡಿಯ 2ನೇ ಮತ್ತು 3ನೇ ಅಡ್ಡರಸ್ತೆಯ ನಡುವೆ ಸೇತುವೆ ಹಾಗೂ ಕಾಂಕ್ರೀಟ್ ಕಾಮಗಾರಿಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 18 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಇಲ್ಲಿನ ಸಾರ್ವಜನಿಕರಿಗೆ ನಿತ್ಯ ಓಡಾಟಕ್ಕೆ ಈ ರಸ್ತೆಯನ್ನೇ ಅವಲಂಬಿಸಿರುವ ಕಾರಣ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ಪ್ರಶಾಂತ್ ಆಳ್ವ, ಭಾಸ್ಕರ್ ಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ, ನಾರಾಯಣ, ಕಾರ್ತ್ಯಾಯಿನಿ ರಾವ್, ದಯಾನಂದ್, ಉಮೇಶ್ ಶೆಟ್ಟಿ, ಚಂದ್ರಹಾಸ್, ಪ್ರಶಾಂತ್, ರಂಜು ಉಪಸ್ಥಿತರಿದ್ದರು.
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm