ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm