ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am