ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm