ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am