ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.
ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm