ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am