ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am