ಬ್ರೇಕಿಂಗ್ ನ್ಯೂಸ್
31-07-20 03:11 pm Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕೊರೊನಾ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆಂದು ಭಾರೀ ವಿರೋಧ ವ್ಯಕ್ತವಾಗಿದೆ.
ಕಳೆದ ಜುಲೈ 17ರಂದು ತನಗೆ ಪಾಸಿಟಿವ್ ಆಗಿದೆ ಎಂದು ಸ್ವತಃ ಮಿಥುನ್ ರೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಆ ಬಳಿಕ ಎಲ್ಲೂ ಕಾಣಿಸಿಕೊಂಡಿಲ್ಲ. ಆದರೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಗಳೂರಿಗೆ ಬಂದಾಗ ಅವರೊಂದಿಗೆ ಮಿಥುನ್ ರೈ ಕಾಣಿಸಿಕೊಂಡಿದ್ದು ಜೊತೆಗೆ ಓಡಾಡಿದ್ದಾರೆ.
ಸರ್ಕಾರದ ಕೊವೀಡ್ ನಿಯಮದಂತೆ ಕೊರೊನಾ ಪಾಸಿಟಿವ್ ಆದ ವ್ಯಕ್ತಿ ಕನಿಷ್ಠ 17 ದಿನ ಐಸೋಲೇಷನ್ ನಲ್ಲಿ ಇರೋದು ಕಡ್ಡಾಯ. ಆದರೆ ಜುಲೈ 17ರಂದು ಪಾಸಿಟಿವ್ ಆಗಿದ್ದ ಮಿಥುನ್ ರೈ ಕೇವಲ 14 ದಿನದಂದೇ ಕೆಪಿಸಿಸಿ ಅಧ್ಯಕ್ಷರ ಜೊತೆ ಓಡಾಡಿದ್ದು, ಇದೀಗ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm