ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm