ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm